ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಶ್ರೀಕಾಂತ ಕುಲಕರ್ಣಿ, ಎಂ.ಕೆ.ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತರ, ಎಂ.ವಿ.ಬನ್ನಿ, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಬಾಂಢಗೆ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ಅಶೋಕ ಲಿಂಬಾವಳಿ, ಮಲ್ಲಿಕಾರ್ಜುನ ಹಂಡಿ, ಯಲ್ಲಪ್ಪ ಬೆಂಡಿಗೇರಿ, ಬಸವರಾಜ ಯಂಕಂಚಿ, ಜ್ಯೋತಿ ಭಜಂತ್ರಿ, ಲಕ್ಷ್ಮೀ ಪೀರಶೆಟ್ಟಿ, ಭಾಗ್ಯಶ್ರೀ ಹಂಡಿ, ಮಾಲಾ ಮೇಲಾಡ್ ಇದ್ದರು.