ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಸಿ.ವಿ.ಮಹಲಿಂಗಯ್ಯ, ಪಟ್ಟಣ ಪಂಚಾಯಿತಿ ಸದಸ್ಯ ವಿಜಯೇಂದ್ರ, ಎಪಿಎಂಸಿ ಅಧ್ಯಕ್ಷ ಹಿಂಡುಮಾರನಹಳ್ಳಿ ನಾಗರಾಜು, ಮಾಜಿ ಅಧ್ಯಕ್ಷ ಮಂಗಿಕುಪ್ಪೆ ಬಸವರಾಜು, ಮಣೆಚಂಡೂರು ಬಸವರಾಜು, ಗುಡ್ಡೇನಹಳ್ಳಿ ಉಮೇಶ್, ಜಫ್ರುಲ್ಲಾ ಖಾನ್, ಯೂಸುಫ್, ಇಫ್ರಾನ್, ಛೋಟಾ ಸಾಬ್, ಅಶ್ವಕ್ ಪಾಷಾ, ಮುದಾಪೀರ್ ಹುಸೇನ್, ಇಸ್ಮಾಯಿಲ್ ಸಾಬ್ ಇದ್ದರು.