ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ನಿವೃತ್ತ ಪ್ರಾಧ್ಯಾಪಕ ಕಡ್ಲಬಾಲ ಪನ್ನಂಗಧರ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ರಾಮ, ಭಾರತೀಯ ಜೀವ ವಿಮಾ ನಿಗಮದ ವ್ಯವಸ್ಥಾಪಕ ನಾಣಿಕೇರಿ ಯಂಕಪ್ಪ, ಗಾಯತ್ರಿ ಪ್ರಕಾಶನದ ಕೆ. ಬಸಪ್ಪ, ಪ್ರಾಧ್ಯಾಪಕ ಕಿಚಡಿ ಚನ್ನಪ್, ಕನ್ನಡ ಸಾಹಿತ್ಯ ಪರಿಷತ್ತಿನ ಕಮಲಾಪುರ ಹೋಬಳಿ ಘಟಕದ ಅಧ್ಯಕ್ಷ ದಯಾನಂದ ಕಿನ್ನಾಳ್ ಇದ್ದರು.