<p><br /> <strong>ಬೆಂಗಳೂರು: </strong>ವರ್ಗಾವಣೆ ಆದೇಶ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಮಂಗಳವಾರ ವಜಾ ಮಾಡಿದೆ. </p>.<p>ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಸರ್ಕಾರ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಿದೆ’ ಎಂದರು.</p>.<p>ಇದನ್ನು ಸಿಎಟಿ ಮಾನ್ಯ ಮಾಡಿ ವರ್ಗಾವಣೆ ಆದೇಶ ಎತ್ತಿ ಹಿಡಿದಿದೆ.</p>.<p>‘ಸರ್ಕಾರ ಉದ್ದೇಶ ಪೂರ್ವಕವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿದೆ’ ಎಂದು ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್ ವಾದ ಮಂಡಿಸಿದರು. ಆದರೆ ಇದನ್ನು ನ್ಯಾಯಮಂಡಳಿ ಒಪ್ಪಲಿಲ್ಲ.</p>.<p><strong>ಹೈಕೋರ್ಟ್ಗೆ ಅರ್ಜಿ: </strong>ಆದೇಶ ಪ್ರತಿ ಕೈಸೇರಿದ ಕೂಡಲೇ ಹೈಕೋರ್ಟ್ನಲ್ಲಿ ಇದನ್ನು ಪ್ರಶ್ನಿಸಲಾಗುವುದು. ಇದೇ 19ರಂದು ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಸುಬ್ರಹ್ಮಣ್ಯ ಜೋಯಿಸ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p><strong>ಇನ್ನಷ್ಟು:</strong><a href="http://www.prajavani.net/news/article/2018/04/03/563525.html" target="_blank"> ರೋಹಿಣಿ ಸಿಂಧೂರಿ ಅರ್ಜಿ: ಆದೇಶ ಕಾಯ್ದಿರಿಸಿದ ಸಿಎಟಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> <strong>ಬೆಂಗಳೂರು: </strong>ವರ್ಗಾವಣೆ ಆದೇಶ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಮಂಗಳವಾರ ವಜಾ ಮಾಡಿದೆ. </p>.<p>ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಸರ್ಕಾರ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಿದೆ’ ಎಂದರು.</p>.<p>ಇದನ್ನು ಸಿಎಟಿ ಮಾನ್ಯ ಮಾಡಿ ವರ್ಗಾವಣೆ ಆದೇಶ ಎತ್ತಿ ಹಿಡಿದಿದೆ.</p>.<p>‘ಸರ್ಕಾರ ಉದ್ದೇಶ ಪೂರ್ವಕವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿದೆ’ ಎಂದು ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್ ವಾದ ಮಂಡಿಸಿದರು. ಆದರೆ ಇದನ್ನು ನ್ಯಾಯಮಂಡಳಿ ಒಪ್ಪಲಿಲ್ಲ.</p>.<p><strong>ಹೈಕೋರ್ಟ್ಗೆ ಅರ್ಜಿ: </strong>ಆದೇಶ ಪ್ರತಿ ಕೈಸೇರಿದ ಕೂಡಲೇ ಹೈಕೋರ್ಟ್ನಲ್ಲಿ ಇದನ್ನು ಪ್ರಶ್ನಿಸಲಾಗುವುದು. ಇದೇ 19ರಂದು ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಸುಬ್ರಹ್ಮಣ್ಯ ಜೋಯಿಸ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p><strong>ಇನ್ನಷ್ಟು:</strong><a href="http://www.prajavani.net/news/article/2018/04/03/563525.html" target="_blank"> ರೋಹಿಣಿ ಸಿಂಧೂರಿ ಅರ್ಜಿ: ಆದೇಶ ಕಾಯ್ದಿರಿಸಿದ ಸಿಎಟಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>