ಕಗ್ಗಂಟು: ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ರೇವೂ ನಾಯಕ ಬೆಳಮಗಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜ ಮತ್ತಿಮೂಡ, ಚಿಂಚೋಳಿ ಕ್ಷೇತ್ರದಿಂದ ಮಾಜಿ ಸಚಿವ ಸುನೀಲ್ ವಲ್ಲ್ಯಾಪುರೆ, ಜಿಲ್ಲಾ ಪಂಚಾಯಿತಿ ಸದಸ್ಯ ಸಂಜೀವನ್ ಯಾಕಾಪುರ, ಸುಭಾಸ ರಾಠೋಡ ಹಾಗೂ ಚಿತ್ತಾಪುರದಲ್ಲಿ ಮಾಜಿ ಶಾಸಕ ವಾಲ್ಮೀಕ್ ನಾಯಕ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ ಚವಾಣ್ ಅವರ ಮಧ್ಯೆ ಟಿಕೆಟ್ಗಾಗಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ.