ಚರ್ಚೆ ಜಾತಿ ಆಯಾಮವನ್ನು ಸಹ ಪಡೆದಿದ್ದು, ಬಂಟ ಸಮುದಾಯಕ್ಕೆ ಉಡುಪಿ ಹಾಗೂ ಮೂಲ್ಕಿ, ಮೂಡುಬಿದಿರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಷಡ್ಯಂತ್ರ ಮಾಡಲಾಗಿದೆ. ಇದರ ಪರಿಣಾಮವನ್ನು ಉಡುಪಿಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎದುರಿಸಬೇಕಾಗುತ್ತದೆ ಎಂದು ಮುಂಬೈನ ಸುಕುಮಾರ ಶೆಟ್ಟಿ ಎಂಬುವರು ಅಸಮಾಧಾನ ವ್ಯಕ್ತಪಡಿಸಿದ ಸಂದೇಶ ವಾಟ್ಸ್ ಆ್ಯಪ್ನಲ್ಲಿ ಹರಿದಾಡುತ್ತಿದೆ.