ಕಳೆದ ಏಪ್ರಿಲ್ 14ರಂದು ಭಾರತದ 1,800 ಸಿಖ್ ಯಾತ್ರಿಕರು ಪಾಕಿಸ್ತಾನದಲ್ಲಿರುವ ಗುರುದ್ವಾರ ಪಂಜಾ ಸಾಹಿಬ್ಗೆ ತೆರಳಿದ್ದರು. ಈ ವೇಳೆ ಭಾರತದ ಪ್ರಜೆಗಳಿಗೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಅಲ್ಲದೇ, ಸಿಖ್ ಯಾತ್ರಿಕರಿಗೆ ಒದಗಿಸಬಹುದಾದ ನೆರವಿಗೂ ಅದು
ಅಡ್ಡಿಪಡಿಸಿತ್ತು.