ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೋಭಾ ಮೌನ ಏಕೆ’

Last Updated 17 ಏಪ್ರಿಲ್ 2018, 20:11 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಹಾಗೂ ಜಮ್ಮು– ಕಾಶ್ಮೀರದಲ್ಲಿ ನಡೆದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಏಕೆ ಏನೂ ಮಾತನಾಡುತ್ತಿಲ್ಲ. ಯಾವ ಕಾರಣಕ್ಕೆ ಈ ಮೌನ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಪ್ರಶ್ನಿಸಿದರು.

‘ಇವೆರಡೂ ಪ್ರಕರಣಗಳಲ್ಲಿ ಬಿಜೆಪಿ ಮುಖಂಡರ ಹೆಸರು ಕೇಳಿಬಂದಿದೆ. ಒಬ್ಬ ಮಹಿಳೆಯಾಗಿ ಪ್ರತಿಕ್ರಿಯೆ ನೀಡ
ಬೇಕಾಗಿತ್ತು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸಾಮಾನ್ಯವಾಗಿ ಎಲ್ಲ ವಿಚಾರಗಳಲ್ಲಿಯೂ ಶೋಭಾ ಪ್ರತಿಕ್ರಿಯೆ ನೀಡುತ್ತಿದ್ದರು. ಆದರೆ, ಈ ವಿಚಾರದಲ್ಲಿ ಮೌನ ವಹಿಸಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT