ಹಾನಗಲ್ ಶಾಸಕ ಮನೋಹರ ತಹಶೀಲ್ದಾರ್ ಅವರ ಬೆಂಬಲಿಗ ಬಿ.ಎಸ್.ಮೆಲ್ಲಹಳ್ಳಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ನಮ್ಮ ಶಾಸಕರು ಮತ್ತೆ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಬೇರೆಯವರಿಗೆ ಟಿಕೆಟ್ ಕೊಡುವ ಅಗತ್ಯವೇನಿತ್ತು? ಟಿಕೆಟ್ ನೀಡುವವರೆಗೂ ನಾವು ಜಾಗದಿಂದ ಕದಲುವುದಿಲ್ಲ’ ಎಂದರು. ಹೆಚ್ಚಿನ ಕಾರ್ಯಕರ್ತರಿಗೆ ಅಗತ್ಯಕ್ಕೆ ತಕ್ಕಷ್ಟು ಊಟ ಸಿಗದೆ ಖಾಲಿ ಹೊಟ್ಟೆಯಲ್ಲಿಯೇ ಮಲಗಿದರು.