ಸರ್ಕಾರವು ಹೈನುಗಾರಿಕೆ ಉತ್ತೇಜಿಸಲು ₹5 ಪ್ರೋತ್ಸಾಹಧನ ನೀಡಿ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿದೆ. ಗ್ರಾಮ
ದಲ್ಲಿನ ಬಹುತೇಕ ರೈತರು ಹೈನುಗಾರಿಕೆಯಲ್ಲಿ ತೊಡಗಿದ್ದು ಹೆಚ್ಚಿನ ಹಾಲು ಉತ್ಪಾದಿಸುತ್ತಿದ್ದಾರೆ. ರೈತರ ಲಾಭಾಂಶದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕೆ ರವೀಂದ್ರ ಮತ್ತು ಹಾಲು ಒಕ್ಕೂಟದವರು ಸೇರಿಕೊಂಡು ಕುತಂತ್ರದಿಂದ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.