ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಹಳ್ಳಿ: ಸಂಚಾರ ಸುರಕ್ಷತಾ ಸಪ್ತಾಹ

ಸೇಂಟ್ ಕ್ಲಾರೆಟ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
Last Updated 19 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಾಲಹಳ್ಳಿಯ ಸೇಂಟ್ ಕ್ಲಾರೆಟ್ ಕಾಲೇಜಿನಲ್ಲಿ ‘ಸಂಚಾರ ಸುರಕ್ಷತಾ ಸಪ್ತಾಹ’ ಎಂಬ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಸಂಘದ ವತಿಯಿಂದ ಆಯೋಜಿಸಲಾಗಿತ್ತು.

ಸಂಚಾರಿ ಪೊಲೀಸ್ ಬಿ.ಶಿವಕುಮಾರ್ ಮಾತನಾಡಿ ‘ಸಂಚಾರಿ ನಿಯಮಗಳನ್ನು ಪಾಲಿಸಿ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ. ಅಪಘಾತವಾದ ತಕ್ಷಣ ‘100’ಗೆ ಕರೆಮಾಡಿ ಅವರ ಪ್ರಾಣ ಉಳಿಸಿ, ಯಾವುದೇ ಕಾರಣಕ್ಕೂ ಕುಡಿದು ವಾಹನ ಚಾಲನೆ ಮಾಡಬೇಡಿ’ ಎಂದರು.

ಈ ಸಂದರ್ಭದಲ್ಲಿ ಜಾಲಹಳ್ಳಿ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್‌ ಧರ್ಮಪ್ಪ, ಎ.ಎಸ್.ಐ. ತಿಮ್ಮೇಗೌಡ, ಪ್ರಾಂಶುಪಾಲ ಡಾ.ಸಾಬುಜಾರ್ಜ್‌, ಉಪಪ್ರಾಂಶುಪಾಲ ವಿನೀತ್ ಜಾರ್ಜ್‌, ಎನ್.ಮಾದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT