ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಭಾನ್ ಖಾನ್, ಹರಿಹರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ಯಾಗಿ ಕೆ. ಸೈಯದ್ ಜಬೀವುಲ್ಲಾ, ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಿ.ಜಿ.ಶಾಂತನಗೌಡ, ಬಿಜೆಪಿಯಿಂದ ಎಂ.ಪಿ. ರೇಣುಕಾಚಾರ್ಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಗುರುಪಾದಯ್ಯ ಕಬ್ಬಿಣ ಕಂತಿಮಠ ನಾಮಪತ್ರ ಸಲ್ಲಿಸಿದರು.