ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಬಸವ ರಾಜ ಕೆ ಅಯ್ಯಣ್ಣನವರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಂದರ ಪೂಜಾರಿ ಇದ್ದರು. ಶಿಕ್ಷಕ ಧರಣೇಂದ್ರ ಕುಮಾರ್ ತಾಲೂಕು ಚುನಾವಣಾ ಮತಗಟ್ಟೆಗಳು ಮತ್ತು ಅಧಿಕಾರಿಗಳು ಇತರ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯಿತಿ ಸಂಯೋಜಕ ಜಯನಂದ ಲಾೈಲ ಕಾರ್ಯಕ್ರಮ ನಿರೂಪಿಸಿದರು. ಮತಯಂತ್ರ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.