ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಪಿ.ಸೋಮಲಿಂಗಯ್ಯ, ತಹಶೀಲ್ದಾರ್ ಎನ್.ಶಿವಕುಮಾರ್, ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ದೊಡ್ಡಯ್ಯ, ನರೇಗಾ ಅಧಿಕಾರಿ ನವೀನ್ ಕುಮಾರ್, ಆರ್.ಒ.ಕೃಷ್ಣಮೂರ್ತಿ, ಪುರಸಭಾ ಮುಖ್ಯಾಧಿಕಾರಿ ಶಿವಪ್ಪ, ರಾಜ್ಯ ಶಿಕ್ಷಕರ ಸಂಘದ ಪ್ರತಿನಿಧಿ ಎಂ.ಕೆಂಪೇಗೌಡ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್.ಲೋಕೇಶ್ ಮತದಾನ ಮಹತ್ವದ ಜಾಗೃತಿ ಅಭಿಯಾನ ಕುರಿತು ಮಾತನಾಡಿದರು.