ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಯಲ್ಲಪ್ಪ ವಕ್ಕುಂದ, ವಿಶ್ವನಾಥ ಶೆಟ್ಟರ, ನಗರ ಬಿಜೆಪಿ ಘಟಕದ ಅಧ್ಯಕ್ಷ ಉಮಾಕಾಂತ ಭಾರತಿ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ದಿನೇಶ ವಳಸಂಗ, ಶ್ಯಾಮ್ ಶಿಲೇದಾರ, ಅಪ್ಪಣ್ಣ ಮುಷ್ಟಗಿ, ಸುರೇಶ ಕುರಗುಂದ, ಅಬ್ದುಲ್ ರಜಾಕ್ ಗಡಕಾರಿ, ಪಟ್ಟಣ ಪಂಚಾಯ್ತಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.