ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆಪ್ತ ಸ್ನೇಹಿತ ಗಾಲಿ ಜನಾರ್ದನ ರೆಡ್ಡಿ, ಕೂಡ್ಲಿಗಿ ಅಭ್ಯರ್ಥಿ ಎನ್ ವೈ ಗೋಪಾಲಕೃಷ್ಣ ಮತ್ತು ಸಾವಿರಾರು ಬೆಂಬಲಿಗರೊಂದಿಗೆ ಮೊಳಕಾಲ್ಮುರು ಪಟ್ಟಣದಲ್ಲಿ ರೋಡ್ ಶೋ ನಡೆಸಿ, ನಂತರ ನಾಮಪತ್ರ ಸಲ್ಲಿಸಿದರು.