ಬಿಜೆಪಿ ಪದಾಧಿಕಾರಿಗಳಾದ ಹಳಸೆ ಶಿವಣ್ಣ, ವಿ.ಕೆ.ಶಿವೇಗೌಡ, ಅರೆಕೂಡಿಗೆ ಶಿವಣ್ಣ, ಅರಸು ಅವರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.
ಟಿಕೆಟ್ ಹಂಚಿಕೆ ಸಂಬಂಧಿಸಿದಂತೆ ಯಾವುದೇ ಗೊಂದಲವಿಲ್ಲ. ಇಂದು ಉತ್ತಮ ದಿನವೆಂಬ ಕಾರಣಕ್ಕಾಗಿ ನಾಮಪತ್ರ ಸಲ್ಲಿಸಿದ್ದು, ಇದೇ 23ರ ಸೋಮವಾರದಂದು ಪಕ್ಷದ ಕಾರ್ಯಕರ್ತರೊಂದಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಪದಾಧಿಕಾರಿಗಳು ಮಾಹಿತಿ ನೀಡಿದರು.ನಾಮಪತ್ರ ಸಲ್ಲಿಕೆಯ ನಂತರ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ,