‘ಹಿಂದೂ ದೇವರ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ಸೋಲು ಖಚಿತ. ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದಿರುವುದು, ಹಿಂದೂ ವಿರೋಧಿ ಭಾವನೆ ತಾಳಿರುವ ಸಿದ್ದರಾಮಯ್ಯ, ಚಾಮುಂಡೇಶ್ವರಿಯಲ್ಲಿ ಸೋಲುವ ಭಯದಿಂದ ಬನಶಂಕರಿ ದೇವಿಯ ಕಾಲಿಗೆರಗಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿಯೂ ಕೂಡ ಅವರ ಆಟ ನಡೆಯುವುದಿಲ್ಲ’ ಎಂದು ಹೇಳಿದರು.