ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಸ್ಪರ್ಧಿಸುವುದಿಲ್ಲ: ರಮ್ಯಾ

Last Updated 21 ಏಪ್ರಿಲ್ 2018, 12:40 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೂ, ಸ್ಪರ್ಧಿಸುವ ಕುರಿತು ಶಾಸಕ ಅಂಬರೀಷ್‌ ಅವರು ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ.

ಈ ಬೆಳವಣಿಗೆಯ ಬೆನ್ನಲ್ಲೇ ಮಂಡ್ಯದಿಂದ ಅಂಬರೀಷ್‌ ಅವರ ಬದಲಿಗೆ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಸ್ಪರ್ಧಿಸಲಿದ್ದಾರಾ? ಎಂಬ ಪ್ರಶ್ನೆಗೆ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ರಮ್ಯಾ ‘ಇಲ್ಲ, ನಾನು ಸ್ಪರ್ಧಿಸುತ್ತಿಲ್ಲ’ ಎಂದು ಹೇಳಿ ಟ್ವೀಟ್‌ ಮಾಡಿದ್ದಾರೆ.

ಜತೆಗೆ, ಅಂಬರೀಷ್‌ ಬದಲಿಗೆ ರಮ್ಯಾ ಸ್ಪರ್ಧಿಸಲಿದ್ದಾರಾ ಎಂದು ಪ್ರಶ್ನಿಸಿರುವ ಟ್ವೀಟ್‌ವೊಂದನ್ನು ರಮ್ಯಾ ರೀ ಟ್ವೀಟ್‌ ಮಾಡಿ, ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT