ನಂತರಮಾತನಾಡಿದ ಅವರು, ‘ನನ್ನ ರಾಜಕೀಯ ಜೀವನ ಶುರುವಾಗಿದ್ದು ಜೆಡಿಎಸ್ನಿಂದಲೇ. ಆದರೆ, ಕಾಣಾಂತರಗಳಿಂದ ಪಕ್ಷವನ್ನು ತೊರೆದಿದ್ದೆ. ಆ ತಪ್ಪಿಗೆ ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹಾಗೂ ಎಲ್ಲ ಕಾರ್ಯಕರ್ತರ ಬಳಿ ಕ್ಷಮೆ ಯಾಚಿಸುತ್ತೇನೆ’ ಎಂದರು. 2013ರ ಚುನಾವಣೆಯಲ್ಲಿ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪೂಜಾ ಗಾಂಧಿ, ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಸೋತಿದ್ದರು.