ಈ ಕ್ಷೇತ್ರದ ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಬದಲು, ದೇವರಾಜ ಪಾಟೀಲ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಟಿಕೆಟ್ ತಮಗೇ ನೀಡಬೇಕು ಎಂದು ಚಿಮ್ಮನಕಟ್ಟಿ ಪಟ್ಟು ಹಿಡಿದಿದ್ದರು. ಆದರೆ, ಮುಖ್ಯಮಂತ್ರಿ ಸ್ಪರ್ಧಿಸುವುದಾದರೆ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಆಕಾಂಕ್ಷಿ ಹಾಗೂ ಘೋಷಿತ ಅಭ್ಯರ್ಥಿಗಳು ತಿಳಿಸಿದ್ದರು.