ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಎಂ ಮಾಜಿ ನಾಯಕನಿಗೆ ಶಿಕ್ಷೆ

Last Updated 21 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಆಲಪುಳ: ಕಾಂಗ್ರೆಸ್‌ ಕಾರ್ಯಕರ್ತ ದಿವಾಕರನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯ, ಸಿಪಿಎಂನ ಮಾಜಿ ನಾಯಕ ಆರ್‌.ಬೈಜುಗೆ ಮರಣದಂಡನೆ ಮತ್ತು ಇತರೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಲಪುಳ ತ್ವರಿತ ವಿಲೇವಾರಿ ನ್ಯಾಯಾಲಯದ ನ್ಯಾಯಾಧೀಶ ಅನಿಲ್‌ಕುಮಾರ್‌ ಅವರು ಶನಿವಾರ ಶಿಕ್ಷೆ ಪ್ರಕಟಿಸಿದರು. ಬೈಜು ಪ್ರಕರಣದ ಮುಖ್ಯ ಆರೋಪಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT