ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಧನ: ರಾಜೇಂದ್ರ ಸಿಂಗ್‌ ಸಾಚಾರ್‌

Last Updated 21 ಏಪ್ರಿಲ್ 2018, 19:31 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಿಂಗ್‌ ಸಾಚಾರ್‌ (94) ಶುಕ್ರವಾರ ನಿಧನರಾದರು.

ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡಿ, ವರದಿ ತಯಾರಿಸಲು 2005ರ ಮಾರ್ಚ್‌ನಲ್ಲಿ ‘ರಾಜೇಂದ್ರ  ಸಾಚಾರ್ ಸಮಿತಿ’ ರಚಿಸಲಾಗಿತ್ತು.

ಮುಸ್ಲಿಮರಿಗೆ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜ­ಕೀಯ ಮೀಸಲಾತಿಯನ್ನು ಪ್ರತಿಪಾದಿ­ಸುವ ‘ಸಾಚಾರ್ ಸಮಿತಿ ವರದಿ’ಯನ್ನು 2006ರಲ್ಲಿ ಸಂಸತ್‌ನಲ್ಲಿ ಮಂಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT