’ಸದ್ಯಕ್ಕೆ ಸಕ್ರಿಯ ರಾಜಕೀಯದಲ್ಲಿ ಇಲ್ಲ. ವದಂತಿಗಳ ಬಗ್ಗೆ ನನಗೆ ಆಸಕ್ತಿ ಇಲ್ಲ. ವಕೀಲ ವೃತ್ತಿ ಮುಂದುವರಿಸುವ ನಿಟ್ಟಿನಲ್ಲಿ ದೆಹಲಿ ಅಭಿವೃದ್ಧಿ ಆಯೋಗದ (ಡಿಡಿಸಿ) ಉಪಾಧ್ಯಕ್ಷ ಹುದ್ದೆಗೆ ಏಪ್ರಿಲ್ನಲ್ಲಿ ರಾಜೀನಾಮೆ ನೀಡಿದ್ದೆ. ಈಗ ವಕೀಲ ವೃತ್ತಿಯ ಬಗ್ಗೆ ಹೆಚ್ಚು ಗಮನ ನೀಡಿದ್ದೇನೆ’ ಎಂದು ಖೇತನ್ ಟ್ವೀಟ್ ಮಾಡಿದ್ದಾರೆ.