<p><strong>ಚಾಮರಾಜನಗರ:</strong> ತಾಲ್ಲೂಕಿನ ಬೇಡರಪುರ ಕ್ರಾಸ್ ಬಳಿ ಬುಧವಾರ ರಾತ್ರಿಎರಡು ಬೈಕ್ಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಬ್ಬ ಸವಾರ ಮೃತಪಟ್ಟಿದ್ದಾರೆ.</p>.<p>ಬೇಡರಪುರ ಗ್ರಾಮದ ಸಿದ್ದಪ್ಪಾಜಿ (43) ಮೃತಪಟ್ಟವರು.</p>.<p>ಚಾಮರಾಜನಗರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಿದ್ದಪಾಜಿ ಅವರ ಬೈಕ್ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಅವರ ತಲೆಗೆ ತೀವ್ರ ಏಟಾಗಿತ್ತು.</p>.<p>ಹೆದ್ದಾರಿಯಲ್ಲಿ ಗಸ್ತು ತಿರುಗಿತ್ತಿದ್ದ ಪೊಲೀಸರು ತಮ್ಮ ವಾಹನದಲ್ಲಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.</p>.<p>ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಬೇಡರಪುರ ಕ್ರಾಸ್ ಬಳಿ ಬುಧವಾರ ರಾತ್ರಿಎರಡು ಬೈಕ್ಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಬ್ಬ ಸವಾರ ಮೃತಪಟ್ಟಿದ್ದಾರೆ.</p>.<p>ಬೇಡರಪುರ ಗ್ರಾಮದ ಸಿದ್ದಪ್ಪಾಜಿ (43) ಮೃತಪಟ್ಟವರು.</p>.<p>ಚಾಮರಾಜನಗರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಿದ್ದಪಾಜಿ ಅವರ ಬೈಕ್ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಅವರ ತಲೆಗೆ ತೀವ್ರ ಏಟಾಗಿತ್ತು.</p>.<p>ಹೆದ್ದಾರಿಯಲ್ಲಿ ಗಸ್ತು ತಿರುಗಿತ್ತಿದ್ದ ಪೊಲೀಸರು ತಮ್ಮ ವಾಹನದಲ್ಲಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.</p>.<p>ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>