‘ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 35,510 ದೇಗುಲಗಳಿವೆ. ಕೊಡಗು ಜಿಲ್ಲೆಯ ನೆರೆ ಪೀಡಿತರಿಗೆ ಮುಜರಾಯಿ ಇಲಾಖೆಯಿಂದ ₹12.31 ಕೋಟಿ, ಗಣಿ ಇಲಾಖೆಯಿಂದ ₹5 ಕೋಟಿ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದಿಂದ ₹2 ಕೋಟಿ ಸೇರಿ ಒಟ್ಟು ₹19.31 ಕೋಟಿ ಆರ್ಥಿಕ ನೆರವು ನೀಡಲಾಗುವುದು’ ಎಂದು ತಿಳಿಸಿದರು.