ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಕರ್ನಾಟಕ ಪರಂಪರೆಯ ಜಾತ್ಯತೀತ ನೆಲೆಗಳು’ ರಾಜ್ಯಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.