ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸಿಬಿ ಬಲೆಗೆ

Last Updated 23 ಆಗಸ್ಟ್ 2018, 14:15 IST
ಅಕ್ಷರ ಗಾತ್ರ

ಶಿವಮೊಗ್ಗ: ನಿವೇಶನ ಖಾತೆ ಮಾಡಿಸಿಕೊಡಲು ಲಂಚ ಪಡೆಯುತ್ತಿದ್ದನಿದಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷಆರ್. ಕುಮಾರ್ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದಿದ್ದಾರೆ.

ಗಾಂಧಿನಗರದ ವ್ಯಕ್ತಿಯೊಬ್ಬರು ನಿದಿಗೆಯಲ್ಲಿ ನಿವೇಶನ ಹೊಂದಿದ್ದಾರೆ.ಈ ನಿವೇಶನದಖಾತೆ ಮಾಡಿಕೊಡಲು ಕುಮಾರ್ ₹ 45 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನಗರಪಾಲಿಕೆ ಮುಂಭಾಗ ಮುಂಗಡವಾಗಿ₹ 30 ಸಾವಿರ ಲಂಚ ಪಡೆಯುವಾಗ ಎಸಿಬಿ ಡಿವೈಎಸ್‌ಪಿ ಚಂದ್ರಪ್ಪ ನೇತೃತ್ವದ ತಂಡ ಅವರನ್ನುಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT