ಅಭಿವೃದ್ಧಿ ಹೆಸರಿನಲ್ಲಿ ಕೆಲವೆಡೆ ಮರಗಳನ್ನು ಕಡಿಯಲಾಗುತ್ತಿದೆ. ಸಕಾಲಕ್ಕೆ ಮಳೆಯಾಗಬೇಕಾದರೆ, ಮರಗಿಡಗಳಿರಬೇಕು. ಪರಿಸರ ಸಂರಕ್ಷಿಸದಿದ್ದರೆ, ಏರುಪೇರು ಉಂಟಾಗಿ ಭೂಕಂಪ, ಸುನಾಮಿ, ಚಂಡಮಾರುತದಂತಹ ಪ್ರಕೃತಿ ವೈಪರೀತ್ಯಗಳು ನಡೆಯುತ್ತವೆ. ಆದ್ದರಿಂದ ಪರ್ಯಾಯವಾಗಿ ಹಲವು ಗಿಡಗಳನ್ನು ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು.