‘ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಕನಸು. ನಾವು, ಅಥಣಿ ಹಾಗೂ ಕಾಗವಾಡದಲ್ಲಿ 20 ವರ್ಷಗಳ ಹಿಂದೆಯೇ ಇದನ್ನು ಮಾಡಿದ್ದೇವೆ. ಅಥಣಿಯಲ್ಲಿ ಪುರಸಭೆ, ಪಿಎಲ್ಡಿ ಬ್ಯಾಂಕ್, ಸಕ್ಕರೆ ಕಾರ್ಖಾನೆ, ಎಪಿಎಂಸಿ ಎಲ್ಲವೂ ಬಿಜೆಪಿ ಕೈಯಲ್ಲಿವೆ. ಇದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ’ ಎಂದರು.