ಮಂಗಳೂರು: ಪುತ್ತೂರು ನಗರದ ನೆಲ್ಲಿಕಟ್ಟೆ ಹತ್ತಿರವಿರುವ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಂಗಳವಾರ ಬೆಳಿಗ್ಗೆ ಆರು ಜನ ಕಟ್ಟಡ ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಬಸ್ನಿಲ್ದಾಣ ಪಕ್ಕದ ರಸ್ತೆ ಬದಿಯ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಕ್ಕಿ, ಇಬ್ಬರು ಮೃತಪಟ್ಟಿದ್ದಾರೆ.