‘ಕ್ಷೇತ್ರದಲ್ಲಿ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿಲ್ಲ’ ಎಂದು ದೂರಿದರು.ಯಲ್ಲಪ್ಪ ಕುರುಕುಂದಿ, ಸುರೇಶ ಸಜ್ಜನ್, ಮರಿಲಿಂಗಪ್ಪ ನಾಯಕ ಕರ್ನಾಳ, ಗ್ಯಾನಚಂದ ಜೈನ್, ಬಸವರಾಜ ಸ್ಥಾವರಮಠ, ದೊಡ್ಡ ದೇಸಾಯಿ ದೇವರಗೋನಾಲ, ಸಂಗಣ್ಣಗೌಡ ವಜ್ಜಲ್, ರಾಜು ಹವಲ್ದಾರ್, ಪರಮಣ್ಣ ಪೂಜಾರಿ, ವಿರೇಶ ಚಿಂಚೋಳಿ, ಮೇಲಪ್ಪ ಗುಳಗಿ, ವಕೀಲರಾದ ಅಪ್ಪಾಸಾಹೇಬ ಪಾಟೀಲ ಇದ್ದರು.