‘ದಲಿತರ ಮತ್ತು ಇತರ ಹಿಂದುಳಿದ ವರ್ಗದವರ ಹಿತರಕ್ಷಣೆಗಾಗಿ ಕರ್ನಾಟಕದಲ್ಲಿ ಬಿಎಸ್ಪಿ ಮತ್ತು ಜೆಡಿಎಸ್ ಕೈಜೋಡಿಸಿವೆ. ಬಿಎಸ್ಪಿ ಈ ಹಿಂದೆ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ವರ ಅಭಿವೃದ್ಧಿಗೆ ಶ್ರಮಿಸಿತ್ತು. ಈ ಬಾರಿ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸರ್ವಜನರ ಏಳಿಗೆಗೆ ದುಡಿಯಲಿದೆ’ ಎಂದು ಹೇಳಿದರು.