‘ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮಧುಗಿರಿ ಡಿಎಸ್ಪಿ ಅವರಿಗೆ ತನಿಖೆ ಜವಾಬ್ದಾರಿ ವಹಿಸಲಾಗಿದೆ. ಪೊಲೀಸ್ ವಶದಲ್ಲಿದ್ದಾಗ ಮೃತಪಟ್ಟ (ಕಸ್ಟೊಡಿಯಲ್ ಡೆತ್) ಪ್ರಕರಣ. ಲಾಕಪ್ ಡೆತ್ ಅಲ್ಲ. ಪ್ರಕರಣವನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಯಂತೆ ಮುಂದಿನ ತನಿಖೆಗೆ ಸಿಐಡಿ ಘಟಕಕ್ಕೆ ವಹಿಸಲಾಗಿದೆ’ ಎಂದರು.