‘ಹಳೆ ಗೂಡ್ಸ್ ವಾಹನವನ್ನೇ ಶಾಲಾ ವಾಹನವನ್ನಾಗಿ ಪರಿವರ್ತಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.ಅಪಘಾತದ ಕುರಿತಂತೆ ರೈಲ್ವೆ ಸಚಿವ ಪೀಯೂಷ್ ಗೋಯಲ್ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ, ಮಕ್ಕಳ ಸಂಬಂಧಿಕರಿಗೆ ₹2 ಲಕ್ಷ, ಗಂಭೀರ ಗಾಯಗೊಂಡವರಿಗೆ ₹1ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
**
2020ರ ಮಾರ್ಚ್ 31ರ ಒಳಗಾಗಿ ದೇಶದಲ್ಲಿರುವ ಎಲ್ಲ ಕಾವಲುರಹಿತ ರೈಲ್ವೆ ಕ್ರಾಸಿಂಗ್ನ್ನು ತೆಗೆದುಹಾಕಲು ಪ್ರಯತ್ನಿಸಲಾಗುವುದು.
–ಅಶ್ವನಿ ಲೊಹಾನಿ, ರೈಲ್ವೆ ಮಂಡಳಿ ಅಧ್ಯಕ್ಷ