ನಗರದ ಸಿ.ಎಸ್.ಐ ಚರ್ಚ್ ಆವರಣದಲ್ಲಿ ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ಕಾಲೇಜಿನ ಬಾಬು ಮ್ಯಾಥ್ಯೂ, ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಎನ್.ಮುನಿರಾಜು, ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಿ.ವಿ.ಆನಂದ್, ಮುಖಂಡರಾದ ಎನ್.ವೆಂಕಟೇಶ್, ಸಿ.ಜಿ.ಗಂಗಪ್ಪ, ಎಂ.ನಾರಾಯಣಸ್ವಾಮಿ, ಜಿ.ನಾರಾಯಣಸ್ವಾಮಿ, ಜಿ.ವಿ.ಗಂಗಪ್ಪ, ಬಿ.ವಿ.ವೆಂಕಟರಮಣ ಭಾಗವಹಿಸಲಿದ್ದಾರೆ.