‘ಕಳೆದ 23ರಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಕ್ಕೆ ಅಂಭಿನಂದನೆ ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಜನರು ಆಶೀರ್ವಾದ ಮಾಡಿದರೆ ಎಲ್ಲಾ ಜನಾಂಗದ ಹಿತ ಕಾಯಲು ಬದ್ಧನಾಗಿದ್ದೇನೆ. ಮನೆ ಇಲ್ಲದವರಿಗೆ ಮನೆ, ಹಕ್ಕು ಪತ್ರ, ನಿವೇಶನ, ಫಾರಂ ನಂ 50, 53 ಅಡಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ 6 ತಿಂಗಳೊಳಗೆ ಹಕ್ಕು ಪತ್ರ ವಿತರಿಸಲು ಕ್ರಮಕೈಗೊಳ್ಳಲಾಗುವುದು’ ಎಂದರು.