ಆರ್ಯವೈಶ್ಯ ಸಮಾಜದ ಅಧ್ಯಕ್ಷ ಹನುಮೇಶ ಭಕಸ್ತ, ಯುವ ಘಟಕದ ಅಧ್ಯಕ್ಷ ಮಂಜುನಾಥ ಭಕಸ್ತ, ಸಮಾಜದ ಪ್ರಮುಖರಾದ ಲಕ್ಷ್ಮಣ ಭಕಸ್ತ, ತಿಪ್ಪಣ್ಣ ಯಲಬುರ್ಗಿ, ನಾಗಪ್ಪ ಜನಾದ್ರಿ, ಮಹಾಬಳೇಶ್ವರ ಶ್ರೇಷ್ಠಿ, ಪಾಂಡುರಂಗ ಜನಾದ್ರಿ, ವೆಂಕಟೇಶ ಸೌದ್ರಿ, ಹನುಮೇಶ ಯಲಬುರ್ಗಿ, ರಮೇಶಶೆಟ್ಟಿ ಶಿರಿವಾರ. ರಾಘವೇಂದ್ರ ಜನಾದ್ರಿ, ಸಾಗರ ಜನಾದ್ರಿ, ಸಂಜೀವ ಸೌದ್ರಿ, ಹಾಗೂ ಆರ್ಯವೈಶ್ಯ ಸಮಾಜದ ವಾಸವಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ ಪ್ರಮುಖರಾದ ವಿಜಯಲಕ್ಷ್ಮೀ ಜನಾದ್ರಿ, ಕಾವ್ಯ ಶೇಷಗಿರಿ ಇದ್ದರು.