ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆ: 66 ನಾಮಪತ್ರ ಕ್ರಮಬದ್ಧ

Last Updated 26 ಏಪ್ರಿಲ್ 2018, 12:41 IST
ಅಕ್ಷರ ಗಾತ್ರ

ಮಂಗಳೂರು: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, 66 ನಾಮಪತ್ರಗಳು ಕ್ರಮಬದ್ಧವಾಗಿವೆ. ನಾಮಪತ್ರ ಹಿಂತೆಗೆಯಲು ಇದೇ 27 ಕೊನೆಯ ದಿನವಾಗಿದೆ.

ಕ್ರಮಬದ್ಧ ನಾಮಪತ್ರಗಳು ಇಂತಿವೆ:

ಬೆಳ್ತಂಗಡಿ– ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆಡಿಎಸ್), ಹರೀಶ್ ಪೂಂಜಾ (ಬಿಜೆಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಪ್ರಸಾದ್ ಕುಮಾರ್(ಶಿವಸೇನೆ), ಸೈಯದ್ ಹಸನ್(ಪಕ್ಷೇತರ).

ಮೂಡುಬಿದಿರೆ– ಕೆ. ಅಭಯಚಂದ್ರ(ಕಾಂಗ್ರೆಸ್), ಉಮಾನಾಥ ಎ.ಕೋಟ್ಯಾನ್ (ಬಿಜೆಪಿ), ಜೀವನ್ ಕುಮಾರ್ ಶೆಟ್ಟಿ (ಜೆಡಿಎಸ್‌), ಕೆ.ಯಾದವ ಶೆಟ್ಟಿ (ಸಿಪಿಎಂ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಅಬ್ದುಲ್ ರಹಿಮಾನ್ (ಎಂ.ಇ.ಪಿ).

ಮಂಗಳೂರು ಉತ್ತರ– ಮ್ಯಾಕ್ಸಿಂ ಪಿಂಟೋ (ಪಕ್ಷೇತರ), ಮೊಹಿಯುದ್ದೀನ್ ಬಾವಾ (ಕಾಂಗ್ರೆಸ್), ಡಾ.ವೈ.ಭರತ್ ಶೆಟ್ಟಿ (ಬಿಜೆಪಿ), ಡಿ.ಪಿ.ಹಮ್ಮಬ್ಬ (ಜೆಡಿಎಸ್‌), ಮುನೀರ್ ಕಾಟಿಪಳ್ಳ (ಸಿಪಿಎಂ), ಸುರೇಶ್ ಬಿ. ಸಾಲ್ಯಾನ್ (ಪಕ್ಷೇತರ), ಪಿ.ಎಂ. ಅಹಮ್ಮದ್ (ಎಂಇಪಿ), ಸುಪ್ರೀತ್ ಕುಮಾರ್ ಪೂಜಾರಿ (ಲೋಕ ಆವಾಜ್ ದಳ).

ಮಂಗಳೂರು ದಕ್ಷಿಣ– ಧರ್ಮೇಂದ್ರ(ಅಖಿಲ ಭಾರತ ಹಿಂದೂ ಮಹಾಸಭಾ), ಜೆ.ಆರ್.ಲೋಬೊ (ಕಾಂಗ್ರೆಸ್), ಸುನೀಲ್ ಕುಮಾರ್ ಬಜಾಲ್ (ಸಿಪಿಎಂ), ಡಿ.ವೇದವ್ಯಾಸ ಕಾಮತ್ (ಬಿಜೆಪಿ), ಮ್ಯಾಕ್ಸಿಮ್ ಪಿಂಟೋ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಮದನ್ ಎಂ.ಸಿ. (ಪಕ್ಷೇತರ), ಆರ್.ಶ್ರೀಕರ ಪ್ರಭು (ಪಕ್ಷೇತರ), ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ), ರತ್ನಾಕರ ಸುವರ್ಣ (ಜೆಡಿಎಸ್), ಪ್ಯಾಟ್ರಿಕ್ ಲೋಬೊ (ಪಕ್ಷೇತರ), ಮುಹಮ್ಮದ್ ಖಾಲಿದ್ (ಪಕ್ಷೇತರ), ಮುಹಮ್ಮದ್ ಇಕ್ಬಾಲ್ (ಪಕ್ಷೇತರ).

ಮಂಗಳೂರು - ನಿತಿನ್ ಕುತ್ತಾರ್ (ಸಿಪಿಎಂ), ಸಂತೋಷ್ ಕುಮಾರ್ ರೈ (ಬಿಜೆಪಿ), ಯು.ಟಿ.ಖಾದರ್ (ಕಾಂಗ್ರೆಸ್), ಕೆ.ಅಶ್ರಫ್ (ಜೆಡಿಎಸ್), ಉಸ್ಮಾನ್ (ಎಂಇಪಿ).

ಬಂಟ್ವಾಳ– ರಾಜೇಶ್ ನಾಯಕ್(ಬಿಜೆಪಿ), ಮಹಮ್ಮದ್ ರಿಯಾಝ್(ಎಸ್‌ಡಿಪಿಐ), ಅಬ್ದುಲ್ ಮಜೀದ್ ಖಾನ್(ಎಸ್‌ಡಿಪಿಐ), ರಮಾನಾಥ ರೈ (ಕಾಂಗ್ರೆಸ್), ಇಬ್ರಾಹಿಂ (ಪಕ್ಷೇತರ), ಬಾಲಕೃಷ್ಣ ಪೂಜಾರಿ(ಜೆಡಿಯು), ಶಮೀರ್ (ಎಂಇಪಿ).

ಪುತ್ತೂರು- ಶಕುಂತಳಾ ಟಿ.ಶೆಟ್ಟಿ (ಕಾಂಗ್ರೆಸ್), ಸಂಜೀವ ಮಟಂದೂರು (ಬಿಜೆಪಿ), ವಿದ್ಯಾಶ್ರೀ (ಪಕ್ಷೇತರ), ಅಮರನಾಥ ಬಿ.ಕೆ. (ಪಕ್ಷೇತರ), ಶೇಖರ ಬಿ. (ಪ್ರಜಾ ಪರಿವರ್ತನ ಪಾರ್ಟಿ), ಎಂ.ಶೇಶಪ್ಪ ರಾವ್ (ಸಾಮಾನ್ಯ ಜನತಾ ಪಕ್ಷ), ಬಿ.ಎಸ್.ಚೇತನ್ ಕುಮಾರ್ (ಪಕ್ಷೇತರ), ಐ.ಸಿ.ಕೈಲಾಸ್ (ಜೆಡಿಎಸ್), ಅಬ್ದುಲ್ ಬಶೀರ್ ಮಡಿಯಾರ್ (ಪಕ್ಷೇತರ), ಮಹಮ್ಮದ್ ಅಶ್ರಫ್ ಕಲ್ಲೇಗ (ಜೆಡಿಎಸ್), ಶಬಾನ ಎಸ್.ಶೇಖ್ (ಎಂಇಪಿ), ಮಜೀದ್ (ಜೆಡಿಯು).

ಸುಳ್ಯ– ಸಂಜೀವ ಬಾಬುರಾವ್ ಕುರಂದವಾಡ್‌ (ಪಕ್ಷೇತರ), ಸುಂದರ ಕೆ. (ಪಕ್ಷೇತರ), ಅಂಗಾರ ಎಸ್.(ಬಿಜೆಪಿ), ಡಾ. ಬಿ. ರಘು (ಕಾಂಗ್ರೆಸ್), ರಘು (ಬಹುಜನ ಸಮಾಜ ಪಾರ್ಟಿ), ಚಂದ್ರಶೇಖರ ಕೆ. (ಪಕ್ಷೇತರ), ರಮೇಶ ಕೆ. (ಪಕ್ಷೇತರ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT