‘ಬೆಂಗಳೂರು ಉತ್ತರ ತಾಲ್ಲೂಕಿನ ಲಿಂಗದಹಳ್ಳಿಯ ಆತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ಆಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರಿಂದ ಆತನನ್ನು ಜುಲೈನಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮೊದಲಿನಿಂದಲೂ ಆತ ಮಾನಸಿಕ ಅಸ್ವಸ್ಥನಾಗಿದ್ದು, ನಿರಂತರ ಚಿಕಿತ್ಸೆ ಪಡೆಯುತ್ತಿದ್ದ’ ಎಂದು ಅವರು ವಿವರಿಸಿದರು.