‘2018ರ ಜನವರಿ 25ರಂದು ನಡೆದ ಬಂದ್ ವೇಳೆ ಇಬ್ಬರು ಹಾಗೂ 2016ರ ಸೆಪ್ಟೆಂಬರ್ 16ರಂದು ನಡೆದ ಬಂದ್ ಆಚರಣೆ ವೇಳೆ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ 18 ಜನರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ’ ಎಂದೂ ತಿಳಿಸಲಾಗಿದೆ.