ಷಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ‘ಬಂಟ್ವಾಳದ ವಕೀಲ ಶಿವಾನಂದ ಶೋಭಾಯಾತ್ರೆಯನ್ನು ಉದ್ಘಾಟಿಸುವರು. ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಭೆಯ ಅಧ್ಯಕ್ಷತೆ ವಹಿಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಉದ್ಘಾಟಿಸುವರು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್,ಎಸ್ಎಲ್ವಿ ಬುಕ್ ಹೌಸ್ನ ದಿವಕರದಾಸ್, ಶರಣಂ ಕನ್ಸ್ಟ್ರಕ್ಷನ್ಸ್ನ ರವಿ ಬಿ.ಕೆ ಭಾಗವಹಿಸಯವರು. ‘ಕೃಷ್ಣ ಲೀಲೆ-ಕಂಸ ವಧೆ’ ಯಕ್ಷಗಾನ ಪ್ರದರ್ಶಿಸಲಾಗುವುದು’ ಎಂದು ತಿಳಿಸಿದರು.