ಅಭ್ಯರ್ಥಿ ಅನಿಲ್ ಚಿಕ್ಕಮಾದು ಮಾತನಾಡಿದರು. ಕೇಂದ್ರ ಸೆನ್ಸಾರ್ ಮಂಡಳಿ ಮಾಜಿ ಸದಸ್ಯ ಎಸ್.ವಿ.ವೆಂಕಟೇಶ್, ಕೆಪಿಸಿಸಿ ಸದಸ್ಯೆ ಎಸ್.ಆರ್. ಜಯಮಂಗಳಾ, ಎಸ್.ಎಸ್.ಪ್ರಭುಸ್ವಾಮಿ, ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಚಲುವರಾಜು, ಮಂಜುನಾಥ್, ಎಚ್.ಡಿ.ಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಜಾಜ್ ಪಾಷಾ, ಶಂಭುಲಿಂಗನಾಯಕ್, ಬಿ.ವಿ.ಸೀತಾರಾಮ್, ಪಟ್ಟಣ ಪಂಚಾಯಿತಿ ಸದಸ್ಯ ಜಿ.ವಿ. ಮಧುಸೂದನ್, ಎಸ್.ಎಂ.ನಾಗಯ್ಯ, ಎಸ್.ಎಂ.ಮಹಮದ್ ಉಸ್ಮಾನ್, ಜ್ಯೋತಿ, ಸರಗೂರು ಕೃಷ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಜು ಇತರರಿದ್ದರು.