‘ಅವಕಾಶ ನೀಡದಿದ್ದರೆ ಕಾನೂನು ಹೋರಾಟ’: ರಾಜ್ಯಪಾಲರು ನಮಗೆ ಅವಕಾಶ ನೀಡಿಲ್ಲ ಅಂದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಹೆಚ್ಚು ಸ್ಥಾನ ಪಡೆದ ಪಕ್ಷಕ್ಕೆ ಅವಕಾಶ ನೀಡುವುದಾದರೆ ಗೋವಾ, ಮಣಿಪುರದಲ್ಲಿ ಯಾಕೆ ನೀಡಲಿಲ್ಲ? ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನಿರ್ಧಾರಂತೆ ನಡೆದುಕೊಳ್ಳಲು ಆಗಲ್ಲ. ರಾಜ್ಯಪಾಲರು ಅವಕಾಶ ನೀಡಲಿಲ್ಲ ಅಂದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.