ಎಚ್.ಕೆ.ಪಾಟೀಲ, ಮಲ್ಲಿಕಾರ್ಜುನ ಪಾಟೀಲ,ಹ್ಯಾರಿಸ್, ಕೃಷ್ಟ ಭೈರೇಗೌಡ, ಜಮಿರ್ ಅಹ್ಮದ್, ಎಚ್.ಡಿ.ರೇವಣ್ಣ, ರಮೇಶ್ ಜಾರಕಿಹೊಳಿ, ಅಶೋಖ್ ಗೆಹ್ಲೋಟ್, ಸಂಸದ ರಾಜೀವ ಗೌಡ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದಾರೆ. ಪ್ರತಿಭಟನೆಗೆ ಜೆಡಿಎಸ್ನ ಸದಸ್ಯರೂ ಸಾಥ್ ನೀಡಿದ್ದಾರೆ.