ವಕೀಲರ ಸಂಘದ ಅಧ್ಯಕ್ಷ ಅಮರೇಶ ದೇಸಾಯಿ, ಕಾರ್ಯದರ್ಶಿ ಹೇಮರಡ್ಡಿ ಕೊಂಗಂಡಿ, ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ಹಾಗೂ ಹಿರಿಯ ವಕೀಲರಾದ ಎಂ.ಆರ್. ಮಾಲಿ ಪಾಟೀಲ್, ಚಂದ್ರಶೇಖರ ಲಿಂಗದಳ್ಳಿ, ಹನುಮೇಗೌಡ ಮರಕಲ್, ರಮೇಶ ದೇಶಪಾಂಡೆ, ಆರ್.ಎಂ.ಹೊನ್ನಾರಡ್ಡಿ, ಸಯ್ಯದ ಇಬ್ರಾಹಿಂಸಾಬ್ ಜಮದಾರ, ಶಾಂತಗೌಡ ಪಾಟೀಲ್,ಎಸ್.ಗೋಪಾಲ,ಯೂಸೂಫ್ ಸಿದ್ದಕಿ, ಮಲ್ಕಪ್ಪ ಪಾಟೀಲ್, ಮಲ್ಲಪ್ಪ ಪೂಜಾರಿ, ರಮೇಶ ಸೇಡಂಕರ್, ಸಂತೋಷ ಸತ್ಯಂಪೇಟೆ ಇದ್ದರು.