ಸಂಸದ ಧ್ರುವನಾರಾಯಣ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ವಿಶ್ವವಿದ್ಯಾಲಯ ಶೈಕ್ಷಣಿಕ ಪರಿಷತ್ ಸದಸ್ಯ ಪವನ್ಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಹರಿಗೆ ರಾಜಶೇಖರ್, ಎಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಕಿರಣ್, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಲೋಕೇಶ್ ಉಪಸ್ಥಿತರಿದ್ದರು.