‘ಯಾರೂ ಯಾವುದೇ ಆತಂಕಕ್ಕೆ ಒಳಗಾಗಬೇಡಿ. ಜಾತಿ ವ್ಯಾಮೋಹ ಬಿಡಿ. ನಾನು ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಆರೂವರೆ ಕೋಟಿ ಜನರಿಗೆ ರಕ್ಷಣೆ ಕೊಡುವುದು ನನ್ನ ಕರ್ತವ್ಯ. ಈ ಮೈತ್ರಿಯಲ್ಲಿ ನನ್ನದೇ ಆದ ಇತಿಮಿತಿಗಳಿವೆ. ಕಾಂಗ್ರೆಸ್ ಮುಖಂಡರ ಜತೆಗೂ ಚರ್ಚೆ ಮಾಡಬೇಕು. ಆದರೆ, ನನ್ನ ಕಲ್ಪನೆ, ಚಿಂತನೆ, ಭಾವನೆಗಳೊಂದಿಗೆ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ನುಡಿದರು.