ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಹೆಚ್ಚುತ್ತಲೇ ಸಾಗಿರುವ ತೈಲ ದರಗಳ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಹರಿಹಾಯುತ್ತಿವೆ.
*
ತೈಲ ದರಗಳ ಏರಿಕೆಯ ಬಿಸಿಯಿಂದ ಜನಸಾಮಾನ್ಯರನ್ನು ಉಳಿಸಲು ಕೇಂದ್ರ ಸರ್ಕಾರ ಆದಷ್ಟು ಬೇಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ.
– ಧರ್ಮೇಂದ್ರ ಪ್ರಧಾನ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ
*
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮಾರ್ಪಡಿಸಿದ ದರಗಳ ಪ್ರಕಾರ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ದರ(ಮೇ 25)