ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಹುಮತ ಸಾಬೀತು ಪಡಿಸಿದ್ದಾರೆ. ಅವರ ನೇತೃತ್ವದ ಸರ್ಕಾರವು ರಾಜ್ಯದ ಜನರ ದೃಷ್ಟಿಯಿಂದ ಅತಿ ಅಗತ್ಯವೆನಿಸುವ ಹತ್ತು ಅಂಶಗಳಿಗೆ ಆದ್ಯತೆ ನೀಡಿದಲ್ಲಿ ನಾಡಿನ ಅಭಿವೃದ್ಧಿ ಸಾಧ್ಯವಾಗುವುದಲ್ಲದೆ, ಸಮ್ಮಿಶ್ರ ಸರ್ಕಾರವು ಮಾದರಿ ಸರ್ಕಾರವೂ ಆಗಬಹುದು. ಆ ಹತ್ತು ಅಂಶಗಳೆಂದರೆ: